ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಮಾಣಿ ಮತ್ತು ಉಪ್ಪಿನಂಗಡಿ ನಡುವಿನ ಗಡಿಯಾರ ಎಂಬ ಸ್ಥಳದಲ್ಲಿ ಇಂದು ಮಧ್ಯಾಹ್ನ ಭೀಕರ ಕಾರು ಅಪಘಾತ ಸಂಭವಿಸಿದೆ.ಮಂಗಳೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಸಕಲೇಶಪುರ ತಾಲೂಕಿನ…
Author: RAKSHITH
ಹಾಸನ ರೌಡಿಶೀಟರ್ ಮಂಜೇಶ್ ಬರ್ಬರ ಹತ್ಯೆ
ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿರೌಡಿಶೀಟರ್ನ ಬರ್ಬರವಾಗಿ ಹತ್ಯೆ ಮಾಡಿದುಷ್ಕರ್ಮಿಗಳು ಪರಾರಿಯಾಗಿರುವ ಘಟನೆಹಾಸನದಲ್ಲಿ ನಡೆದಿದೆ.ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾಕೋರ್ಟ್ ಮುಂಭಾಗ ಇಂದು ಮುಂಜಾನೆಘಟನೆ ನಡೆದಿದೆ. ಮಂಜೇಶ್ (43)ಕೊಲೆಯಾದ ರೌಡಿಶೀಟರ್.ಮಂಜೇಶ್ ತಾಯಿ ಹಾಸನಮೂಲದವರಾಗಿದ್ದು, ಬೆಂಗಳೂರಿನಲ್ಲಿನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆಹಂತಕರು ಮಾರಕಾಸ್ತ್ರಗಳನ್ನ ಹಿಡಿದು…
