ಸಕಲೇಶಪುರದಲ್ಲಿ ಮೊಬೈಲ್ ಕ್ಯಾಂಟಿನ್ ವ್ಯಾಪಾರಿಗಳಿಗೆ ಸ್ಥಳದ ಸಮಸ್ಯೆ: ಪುರಸಭೆ ಕ್ರಮಕ್ಕೆ ಮನವಿ ಸಕಲೇಶಪುರ :- ಪಟ್ಟಣದಲ್ಲಿ ಕಳೆದ 30–35 ವರ್ಷಗಳಿಂದ ತಿಂಡಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಮೊಬೈಲ್ ಕ್ಯಾಂಟಿನ್ ವ್ಯಾಪಾರಿಗಳು ತಮ್ಮ ವ್ಯಾಪಾರಕ್ಕೆ ಸೂಕ್ತ ಸ್ಥಳ ಕಲ್ಪಿಸುವಂತೆ ಪುರಸಭೆ ಅಧಿಕಾರಿಗಳಿಗೆ…
Author: RAKSHITH
ಸಕಲೇಶಪುರ ಪಟ್ಟಣದ ಹೃದಯಭಾಗದಲ್ಲಿ ಫುಡ್ಕೋರ್ಟ್ ನಿರ್ಮಾಣವನ್ನು ಕೂಡಲೇ ಸ್ಥಗಿತಗೊಳಿಸಬೇಕು ಮಾಜಿ ಶಾಸಕರಾದ ಹೆಚ್. ಎಮ್. ವಿಶ್ವನಾಥ್.
ಸಕಲೇಶಪುರ: ಪಟ್ಟಣದ ಹೃದಯಭಾಗದಲ್ಲಿ ಫುಡ್ಕೋರ್ಟ್ ನಿರ್ಮಾಣವನ್ನು ಕೂಡಲೇ ಸ್ಥಗಿತಗೊಳಿಸಬೇಕುಸಕಲೇಶಪುರ ಪಟ್ಟಣದ ಹೃದಯಭಾಗದಲ್ಲಿರುವ ಎಸ್ಬಿಐ ಬ್ಯಾಂಕ್ ಸಮೀಪ ಫುಡ್ಕೋರ್ಟ್ ನಿರ್ಮಾಣಕ್ಕೆ ಕೈಗೊಂಡಿರುವ ಕ್ರಮ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಮನವಿ ಮಾಡಿದರು.ಎಸ್ಬಿಐ ಬ್ಯಾಂಕ್, ಕೆನರಾ…
