ಸಕಲೇಶಪುರ : ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳು ಉತ್ತಮ ರೀತಿಯಲ್ಲಿ ಸಾಗುತ್ತಿದ್ದು, ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಮತ್ತೆ ನೂತನವಾಗಿ ಅರ್ಜಿ ಸಲ್ಲಿಸುವ ಕಾರ್ಯಕ್ರಮ ಪ್ರಾರಂಭವಾಗಿದ್ದು ಇದರ ಬಗ್ಗೆ ತಾಲೂಕಿನ ಎಲ್ಲಾ ಅಂಗನವಾಡಿ ಕಾರ್ಯಕರ್ತರಿಗೆ ಯಾವುದೇ ತೊಂದರೆ ಆಗದಂತೆ ಫಲಾನುಭವಿಗಳಿಗೆ ಯೋಜನೆಗಳು ತಲುಪಿಸಬೇಕು…
Year: 2026
ಸಕಲೇಶಪುರ ಪಟ್ಟಣದ ಹೃದಯಭಾಗದಲ್ಲಿ ಫುಡ್ಕೋರ್ಟ್ ನಿರ್ಮಾಣವನ್ನು ಕೂಡಲೇ ಸ್ಥಗಿತಗೊಳಿಸಬೇಕು ಮಾಜಿ ಶಾಸಕರಾದ ಹೆಚ್. ಎಮ್. ವಿಶ್ವನಾಥ್.
ಸಕಲೇಶಪುರ: ಪಟ್ಟಣದ ಹೃದಯಭಾಗದಲ್ಲಿ ಫುಡ್ಕೋರ್ಟ್ ನಿರ್ಮಾಣವನ್ನು ಕೂಡಲೇ ಸ್ಥಗಿತಗೊಳಿಸಬೇಕುಸಕಲೇಶಪುರ ಪಟ್ಟಣದ ಹೃದಯಭಾಗದಲ್ಲಿರುವ ಎಸ್ಬಿಐ ಬ್ಯಾಂಕ್ ಸಮೀಪ ಫುಡ್ಕೋರ್ಟ್ ನಿರ್ಮಾಣಕ್ಕೆ ಕೈಗೊಂಡಿರುವ ಕ್ರಮ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಮನವಿ ಮಾಡಿದರು.ಎಸ್ಬಿಐ ಬ್ಯಾಂಕ್, ಕೆನರಾ…
