ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿ ವಿತರಣೆ

ಸಕಲೇಶಪುರ: ಶಿಕ್ಷಣದ ಮೂಲಕ ಸಮಾಜದ ಅಭಿವೃದ್ಧಿಗೆ ಕೈಜೋಡಿಸುವ ಉದ್ದೇಶದಿಂದ ವಿದ್ಯಾರ್ಥಿ ವಿದ್ಯಾದಾನ ಫ್ರೆಂಡ್ಸ್ ಗ್ರೂಪ್ ವತಿಯಿಂದ ಉದೇವಾರ ಸರ್ಕಾರಿ ಪ್ರೌಢಶಾಲೆ ಹಾಗೂ ಬಾಳೆಗದ್ದೆಯ ಎಸ್. ಮಾನಸ ಪ್ರೌಢಶಾಲೆಯ ಸುಮಾರು 150 ವಿದ್ಯಾರ್ಥಿಗಳಿಗೆ ಉಚಿತ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.ಕಳೆದ ಐದು ವರ್ಷಗಳಿಂದ ಸರ್ಕಾರಿ…

ಟಾಟಾ ಪವರ್‌ಗೆ ಪರವಾನಿಗೆ ನೀಡುವ ಪ್ರಸ್ತಾವನೆ ವಿರೋಧಿಸಿ ಕೆಪಿಟಿಸಿಎಲ್ ನೌಕರರ ಪ್ರತಿಭಟನೆ

ಸಕಲೇಶಪುರ: ರಾಜ್ಯದ ವಿದ್ಯುತ್ ವಿತರಣಾ ಕ್ಷೇತ್ರದಲ್ಲಿ ಖಾಸಗಿ ಸಂಸ್ಥೆಯಾದ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಕಾರ್ಯನಿರ್ವಹಿಸಲು ಪರವಾನಿಗೆ ನೀಡುವ ಪ್ರಸ್ತಾವನೆಯನ್ನು ವಿರೋಧಿಸಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ (ನೋಂ.659) ಸಕಲೇಶಪುರ ಸ್ಥಳೀಯ ಸಮಿತಿಯ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.ಸಕಲೇಶಪುರದ…

ಹಾಸನ ರೌಡಿಶೀಟರ್ ಮಂಜೇಶ್ ಬರ್ಬರ ಹತ್ಯೆ

ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿರೌಡಿಶೀಟರ್‌ನ ಬರ್ಬರವಾಗಿ ಹತ್ಯೆ ಮಾಡಿದುಷ್ಕರ್ಮಿಗಳು ಪರಾರಿಯಾಗಿರುವ ಘಟನೆಹಾಸನದಲ್ಲಿ ನಡೆದಿದೆ.ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾಕೋರ್ಟ್ ಮುಂಭಾಗ ಇಂದು ಮುಂಜಾನೆಘಟನೆ ನಡೆದಿದೆ. ಮಂಜೇಶ್ (43)ಕೊಲೆಯಾದ ರೌಡಿಶೀಟರ್.ಮಂಜೇಶ್ ತಾಯಿ ಹಾಸನಮೂಲದವರಾಗಿದ್ದು, ಬೆಂಗಳೂರಿನಲ್ಲಿನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆಹಂತಕರು ಮಾರಕಾಸ್ತ್ರಗಳನ್ನ ಹಿಡಿದು…

error: Content is protected !!