ಸಕಲೇಶಪುರ : ಮಾನ್ಯ ಸಹಾಯಕ ಅರಣ್ಯ ಸಂರಕ್ಷಣಾ ಅಧಿಕಾರಿಗಳು ಸಕಲೇಶಪುರರವರ ಆದೇಶದಂತೆ ದಿನಾಂಕ: 22-06-2026 ಸೆಕ್ಷನ್ -4 ಹಾನುಬಾಳು ಹೋಬಳಿ ಮರಗಡಿ ಸ. ನಂ -54 ರಲ್ಲಿ ಅನಿಲ್ ಕುಮಾರ್ ಬಿನ್ ಬುಕ್ಕೆಗೌಡ ಅಚ್ಚನಹಳ್ಳಿರವರು ಒತ್ತುವರಿ ಮಾಡಿದ್ದ 10.00 ಎಕರೆ (…
Month: June 2026
ಸಕಲೇಶಪುರದಲ್ಲಿ ಅದ್ದೂರಿಯಾಗಿ ನಡೆದ ಪತ್ರಕರ್ತರ ಸಂಘದ ಪದಗ್ರಹಣ ಕಾರ್ಯಕ್ರಮ
ಸಕಲೇಶಪುರದಲ್ಲಿ ಅದ್ದೂರಿಯಾಗಿ ನಡೆದ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ:ಪ್ರಜಾಪ್ರಭುತ್ವದ ಕಣ್ಣು-ಕಿವಿಗಳಾಗಿ ಪತ್ರಕರ್ತರು ಸೇವೆ ಸಲ್ಲಿಸಲಿ:ತೆಂಕಲಗೂಡಿನ ಶ್ರೀ ಚನ್ನ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿಸಕಲೇಶಪುರ: ಜೂ,29:ಪತ್ರಕರ್ತರು ಯಾವುದೇ ಬಾಹ್ಯ ಶಕ್ತಿಗಳ ಪ್ರಭಾವಕ್ಕೆ ಒಳಗಾಗದೆ, ತಮ್ಮ ವಿವೇಚನೆಯನ್ನು ಬಳಸಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು…
