ರಸ್ತೆ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿ ಭವಿಷ್ ಆರೋಗ್ಯ ವಿಚಾರಸಿದ – ಶಾಸಕ ಸಿಮೆಂಟ್ ಮಂಜು .ಸಕಲೇಶಪುರ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಕಲೇಶಪುರ ಪಟ್ಟಣದ ಬಾಳೆಗದ್ದೆ ನಿವಾಸಿ ಹೇಮಂತ್ ಅವರ ಪುತ್ರ ಹಾಗೂ 10ನೇ ತರಗತಿ…
Month: June 2026
ಸಕಲೇಶಪುರ ಪಟ್ಟಣದ ಹೃದಯಭಾಗದಲ್ಲಿ ಫುಡ್ಕೋರ್ಟ್ ನಿರ್ಮಾಣವನ್ನು ಕೂಡಲೇ ಸ್ಥಗಿತಗೊಳಿಸಬೇಕು ಮಾಜಿ ಶಾಸಕರಾದ ಹೆಚ್. ಎಮ್. ವಿಶ್ವನಾಥ್.
ಸಕಲೇಶಪುರ: ಪಟ್ಟಣದ ಹೃದಯಭಾಗದಲ್ಲಿ ಫುಡ್ಕೋರ್ಟ್ ನಿರ್ಮಾಣವನ್ನು ಕೂಡಲೇ ಸ್ಥಗಿತಗೊಳಿಸಬೇಕುಸಕಲೇಶಪುರ ಪಟ್ಟಣದ ಹೃದಯಭಾಗದಲ್ಲಿರುವ ಎಸ್ಬಿಐ ಬ್ಯಾಂಕ್ ಸಮೀಪ ಫುಡ್ಕೋರ್ಟ್ ನಿರ್ಮಾಣಕ್ಕೆ ಕೈಗೊಂಡಿರುವ ಕ್ರಮ ಸಾರ್ವಜನಿಕ ಹಿತಾಸಕ್ತಿಗೆ ವಿರುದ್ಧವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು ಎಂದು ಮನವಿ ಮಾಡಿದರು.ಎಸ್ಬಿಐ ಬ್ಯಾಂಕ್, ಕೆನರಾ…
