ಸಕಲೇಶಪುರ:ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಸುಬ್ರಹ್ಮಣ್ಯ ರೋಡ್ ಮತ್ತು ಸಕಲೇಶಪುರ ರೈಲು ನಿಲ್ದಾಣಗಳ ನಡುವಿನ ಯಡಕುಮರಿ–ಸಿರಿಬಾಗಿಲು ಭಾಗದಲ್ಲಿ ರೈಲು ಹಳಿಯ ಮೇಲೆ ಭಾರಿ ಪ್ರಮಾಣದ ಮಣ್ಣು ಕುಸಿದುಬಿದ್ದ ಪರಿಣಾಮ ಸ್ಥಗಿತಗೊಂಡಿದ್ದ ರೈಲು ಸಂಚಾರವು ಇದೀಗ ಯಶಸ್ವಿಯಾಗಿ പുನರಾರಂಭಗೊಂಡಿದೆ.ಸೋಮವಾರ ಸಕಲೇಶಪುರ-ಸುಬ್ರಹ್ಮಣ್ಯ…
Tag: ಸಕಲೇಶಪುರ
ಸಕಲೇಶಪುರದಲ್ಲಿ ಅದ್ದೂರಿಯಾಗಿ ನಡೆದ ಪತ್ರಕರ್ತರ ಸಂಘದ ಪದಗ್ರಹಣ ಕಾರ್ಯಕ್ರಮ
ಸಕಲೇಶಪುರದಲ್ಲಿ ಅದ್ದೂರಿಯಾಗಿ ನಡೆದ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ:ಪ್ರಜಾಪ್ರಭುತ್ವದ ಕಣ್ಣು-ಕಿವಿಗಳಾಗಿ ಪತ್ರಕರ್ತರು ಸೇವೆ ಸಲ್ಲಿಸಲಿ:ತೆಂಕಲಗೂಡಿನ ಶ್ರೀ ಚನ್ನ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿಸಕಲೇಶಪುರ: ಜೂ,29:ಪತ್ರಕರ್ತರು ಯಾವುದೇ ಬಾಹ್ಯ ಶಕ್ತಿಗಳ ಪ್ರಭಾವಕ್ಕೆ ಒಳಗಾಗದೆ, ತಮ್ಮ ವಿವೇಚನೆಯನ್ನು ಬಳಸಿ ಸಮಾಜದ ಸ್ವಾಸ್ಥ್ಯ ಕಾಪಾಡುವಲ್ಲಿ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು…
